ಉತ್ತರಪ್ರಭ

ಗದಗ: ಇಂದು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಜಾ ಧ್ವನಿಯಾತ್ರೆಯು ಮಾಜಿ ಸಿ ಎಮ್ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಸಮಾವೇಶ ಇಂದು ಸಾಯಂಕಾಲ 4 ಗಂಟೆಗೆ ಜರುಗಲಿದೆ.

ಈ ಸಮಾವೇಶವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್ ಕೆ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಈ ಸಮಾವೇಶದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ಸಾವಿರರು ಸಂಖ್ಯೆ ಕಾರ್ಯಕರ್ತರು ಭಾಗಿವಹಿಸಲಿದ್ದಾರೆ..

Leave a Reply

Your email address will not be published. Required fields are marked *

You May Also Like

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ

ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…