ಉತ್ತರಪ್ರಭ
ಗದಗ: ಇಂದು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಜಾ ಧ್ವನಿಯಾತ್ರೆಯು ಮಾಜಿ ಸಿ ಎಮ್ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಸಮಾವೇಶ ಇಂದು ಸಾಯಂಕಾಲ 4 ಗಂಟೆಗೆ ಜರುಗಲಿದೆ.
ಈ ಸಮಾವೇಶವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್ ಕೆ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಈ ಸಮಾವೇಶದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ಸಾವಿರರು ಸಂಖ್ಯೆ ಕಾರ್ಯಕರ್ತರು ಭಾಗಿವಹಿಸಲಿದ್ದಾರೆ..