ಉತ್ತರಪ್ರಭ
ಆಲಮಟ್ಟಿ;
ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಶ್ರೇಷ್ಠ, ಅಂತಿಮ ಗ್ರಂಥ, ಅದರ ಪ್ರಕಾರ ನಾವು ನಡೆಯುವುದೇ ಅದಕ್ಕೆ ನೀಡಿದ ಗೌರವ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಆಲಮಟ್ಟಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನ ನಿರ್ಮಾತೃಗಳನ್ನು ನಾವು ನೆನಹಲೇಬೇಕು, ಈಗಿನ ಪೀಳಿಗೆಯ ಮಕ್ಕಳಿಗೆ ಅವರ ಬಗ್ಗೆ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಿಕೊಡಬೇಕಿದೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷ ನಿಸ್ಸಾರ್ ಪಿಂಜಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ, ಹನುಮಂತ ಬೆಂಡಿಗೇರಿ, ಸಾವಿತ್ರಿ ಅಂಗಡಿ, ಕೆ.ಇ. ಪರಾಂಡೆ ಇದ್ದರು.

Leave a Reply

Your email address will not be published. Required fields are marked *

You May Also Like

ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹ : ಮಾ.1 ರಿಂದ ನೌಕರರ ಮುಷ್ಕರ-ದಳವಾಯಿ

ಆಲಮಟ್ಟಿ: ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ…

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಗಣೇಶ ಸಂಭ್ರಮ- ಸಾಂಸ್ಕೃತಿಕ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ಇಲ್ಲಿನ ವಿವಿಧ ಬಡಾವಣೆಯಲ್ಲಿ ಗಣೇಶ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಲ ಗಜಾನನ ಯುವಕ…