ಉತ್ತರಪ್ರಭ
ಆಲಮಟ್ಟಿ;
ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಶ್ರೇಷ್ಠ, ಅಂತಿಮ ಗ್ರಂಥ, ಅದರ ಪ್ರಕಾರ ನಾವು ನಡೆಯುವುದೇ ಅದಕ್ಕೆ ನೀಡಿದ ಗೌರವ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಆಲಮಟ್ಟಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನ ನಿರ್ಮಾತೃಗಳನ್ನು ನಾವು ನೆನಹಲೇಬೇಕು, ಈಗಿನ ಪೀಳಿಗೆಯ ಮಕ್ಕಳಿಗೆ ಅವರ ಬಗ್ಗೆ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಿಕೊಡಬೇಕಿದೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷ ನಿಸ್ಸಾರ್ ಪಿಂಜಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ, ಹನುಮಂತ ಬೆಂಡಿಗೇರಿ, ಸಾವಿತ್ರಿ ಅಂಗಡಿ, ಕೆ.ಇ. ಪರಾಂಡೆ ಇದ್ದರು.

Leave a Reply

Your email address will not be published. Required fields are marked *

You May Also Like

ಅಪಾರ ಜಲವುಂಟು…ಹಚ್ಚ ಹಸಿರು ಇಲ್ಲ..!

ಆಲಮಟ್ಟಿ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಪಾರ ಜಲರಾಶಿಯಿದೆ. ಕೆಆರ್ ಎಸ್ ಕ್ಕಿಂತ ಎರಡೂವರೆ ಪಟ್ಟು ಹೆಚ್ಚು…

ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹ : ಮಾ.1 ರಿಂದ ನೌಕರರ ಮುಷ್ಕರ-ದಳವಾಯಿ

ಆಲಮಟ್ಟಿ: ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ…

ತರಕಾರಿಗಳಲ್ಲಿ ಅರಳಿದ ಪೋಷಣೆಯ ಕಲಾಕೃತಿಗಳು..!

ನಿಡಗುಂದಿ: ಪಟ್ಟಣದ ಹೊರವಲಯದ ಕಮದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಯಿಪಲ್ಯೆ ಹಾಗೂ ಧಾನ್ಯಗಳಲ್ಲಿ ಪೋಷಣೆಯ…

ಆಲಮಟ್ಟಿ ಬಸ್ ನಿಲ್ದಾಣಕ್ಕೆ ಸದನದಲ್ಲಿ ಆಗ್ರಹ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕಳೆದ ಐದು ವರ್ಷದಿಂದ ಬಸ್ ನಿಲ್ದಾಣ ನಿಮಾ೯ಣಕ್ಕಾಗಿ ಜನಪ್ರತಿನಿಧಿ ಶಾಸಕರೊಬ್ಬರು ನಿರಂತರ…