ಉತ್ತರಪ್ರಭ

ಬೆಳದಡಿ ತಾಂಡಾ: ಬ್ರಹ್ಮಾನಂದಪುರ ದಲ್ಲಿ ಇಂದು ಬೆಳಗ್ಗೆ 11:00 ಗಂಟೆಗೆ ಬಂಜಾರ ಕುಲಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ 284 ನೆಯ ಜಯಂತೋತ್ಸವದ ಅಂಗವಾಗಿ ಮಹಾಪೂಜೆ ನಿಮಿತ್ಯ ಮಾಲಾಧಾರಿಗಳಿಂದ ತಾಂಡಾದ ಮನೆ ಮನೆಗೆ ತೆರಳಿ ಸೇವಾಲಾಲ ಮಹಾರಾಜರಿಗೆ ಭೋಗ್ ಹಚ್ಚುವ ಮೂಲಕ ವಿಶೇಷ ಪೂಜೆಸಲ್ಲಿಸಲಾಯಿತು.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಸಮಯ ಪ್ರಜ್ಞೆ ಮರೆತ ಪೊಲೀಸರು : ಪೊಲೀಸರಿಂದಲೇ ರೋಡ್ ಬ್ಲಾಕ್, ಸಂಚಾರಕ್ಕೆ ಅಡಚಣೆ

ಉತ್ತರಪ್ರಭ ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್…

ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.