ಉತ್ತರಪ್ರಭ

ನರೆಗಲ್ಲ: ಸಮೀಪದ ಮಜರೆ ಗ್ರಾಮವಾದ ಕೊಡಿಕೊಪ್ಪದ ಪ್ರಗತಿಶೀಲ ಶಿಕ್ಷಣ ಸಂಸ್ಥೆಯ ಮುಂಬಾಗದಲ್ಲಿ ಕಡಲೆ ಹೊಟ್ಟು ಹಾಗೂ ಜೋಳದ ಮೇವಿನ ಬಣವೆಗೆ ಶನಿವಾರ ಬೆಂಕಿ ತಗುಲಿದ್ದು ಸುಮಾರು 9 ಟ್ರಾಕ್ಟರಗಳಷ್ಡು ಹೊಟ್ಡು ಮೇವು ಸುಟ್ಡಿದೆ.

ಸ್ಥಳೀಯ ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ, ವರ್ಷ ಪೂರ್ತಿ ದನ ಕರುಗಳಿಗೆ ಮೇವಿಗಾಗಿ ಸಂಗ್ರಹಿಸಿದ್ದ ಹೊಟ್ಟಿನ ಬಣವೆಗೆ ದುರುಳರ ಬೆಂಕಿ ಹಚ್ಚಿದ್ದಾರೆ ಈ ಹಿಂದೆ ನಮ್ಮ ಜಮೀನಿನಲ್ಲಿ ಗೋಧಿ ಹುಲ್ಲಿಗೂ ಬೆಂಕಿ ಹಾಕಿದ್ದರು, ಈಗ ಮತ್ತೆ ಬಣವೆಗೆ ಬೆಂಕಿ ಹಚ್ಚುವ ಮೂಲಕ ದುಷ್ಕ್ರತ್ಯವೆಸಗಿದ್ದಾರೆ, ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬಣವೆಗಳ ಮಾಲೀಕರಾದ ಮಂಜಪ್ಪ ಹೊಸಳ್ಳಿ,ಉಮೇಶಪ್ಪ ಹೆಬ್ಬಳ್ಳಿ,ಆಗ್ರಹಿಸಿದರು.

ದನಕರುಗಳಿಗೆ ವರ್ಷಾನು ಗಟ್ಟೆ ಮೆಯಿಸಲು ಎರಡು ಬಣವೆಗಳ ಹೊಟ್ಡುಗಳನ್ನು ಸಂಗ್ರಹಿಸಿ ಹಾಕಿದ್ದೆವು ಆದರೆ ದುರುಳರು ಬೆಂಕಿ ಹಚ್ಚಿ ಸುಟ್ಟಿದ್ದಾರೆ.

-ಮಂಜುನಾಥ ಹೊಸಳ್ಳಿ.

Leave a Reply

Your email address will not be published. Required fields are marked *

You May Also Like

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಸಂಘಟನಾ ಶಕ್ತಿಯಿಂದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ

ಒಗ್ಗಟ್ಟು ಮತ್ತು ಸಂಘಟನಾ ಶಕ್ತಿಯಿಂದ ಧೈರ್ಯ, ಆತ್ಮವಿಶ್ವಾಸ ಹೆಚ್ಚಿ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ ಎಂದು ಮಾಜಿ ಶಾಸಕ ಎಸ್.ಎನ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.