ಉತ್ತರಪ್ರಭ

ನರೆಗಲ್ಲ: ಸಮೀಪದ ಮಜರೆ ಗ್ರಾಮವಾದ ಕೊಡಿಕೊಪ್ಪದ ಪ್ರಗತಿಶೀಲ ಶಿಕ್ಷಣ ಸಂಸ್ಥೆಯ ಮುಂಬಾಗದಲ್ಲಿ ಕಡಲೆ ಹೊಟ್ಟು ಹಾಗೂ ಜೋಳದ ಮೇವಿನ ಬಣವೆಗೆ ಶನಿವಾರ ಬೆಂಕಿ ತಗುಲಿದ್ದು ಸುಮಾರು 9 ಟ್ರಾಕ್ಟರಗಳಷ್ಡು ಹೊಟ್ಡು ಮೇವು ಸುಟ್ಡಿದೆ.

ಸ್ಥಳೀಯ ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ, ವರ್ಷ ಪೂರ್ತಿ ದನ ಕರುಗಳಿಗೆ ಮೇವಿಗಾಗಿ ಸಂಗ್ರಹಿಸಿದ್ದ ಹೊಟ್ಟಿನ ಬಣವೆಗೆ ದುರುಳರ ಬೆಂಕಿ ಹಚ್ಚಿದ್ದಾರೆ ಈ ಹಿಂದೆ ನಮ್ಮ ಜಮೀನಿನಲ್ಲಿ ಗೋಧಿ ಹುಲ್ಲಿಗೂ ಬೆಂಕಿ ಹಾಕಿದ್ದರು, ಈಗ ಮತ್ತೆ ಬಣವೆಗೆ ಬೆಂಕಿ ಹಚ್ಚುವ ಮೂಲಕ ದುಷ್ಕ್ರತ್ಯವೆಸಗಿದ್ದಾರೆ, ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬಣವೆಗಳ ಮಾಲೀಕರಾದ ಮಂಜಪ್ಪ ಹೊಸಳ್ಳಿ,ಉಮೇಶಪ್ಪ ಹೆಬ್ಬಳ್ಳಿ,ಆಗ್ರಹಿಸಿದರು.

ದನಕರುಗಳಿಗೆ ವರ್ಷಾನು ಗಟ್ಟೆ ಮೆಯಿಸಲು ಎರಡು ಬಣವೆಗಳ ಹೊಟ್ಡುಗಳನ್ನು ಸಂಗ್ರಹಿಸಿ ಹಾಕಿದ್ದೆವು ಆದರೆ ದುರುಳರು ಬೆಂಕಿ ಹಚ್ಚಿ ಸುಟ್ಟಿದ್ದಾರೆ.

-ಮಂಜುನಾಥ ಹೊಸಳ್ಳಿ.

Leave a Reply

Your email address will not be published. Required fields are marked *

You May Also Like

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.