ಉತ್ತರಪ್ರಭ ಸುದ್ದಿ ಗದಗ:

ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ) ಪ್ರತಿನಿಧಿಗಳ ಮೇಲೆ ಅಭಿವೃದ್ಧಿ ಅಧಿಕಾರಿ ಅವಹೇಳನವಾಗಿ ದರ್ಪ ತೋರಿರುವ ಘಟನೆ ಇದಾಗಿದೆ.

ಈ ಕೂರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತಿಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸೋಮು ಲಮಾಣಿ ದಿ. 3.4.2023ರಂದು ನಾನು ಎಲ್.ಐ.ಸಿ ಕಛೇರಿಯಲ್ಲಿ ಹಣ ಪಾವತಿಸಲು ಹೋದ ಸಮಯದಲ್ಲಿ ಏಕಾ ಏಕಿ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ.ಸಿದ್ದಾರ್ಥನ್ ಬಂದು ನಿನು ಪ್ರತಿನಿಧಿಗಳ ಸಂಘದ ಅಧ್ಯಕ್ಷನಾದರೆ ದೋಡ್ಡವನೆ, ನಾನು ಇಲ್ಲಿನ ಅಧಿಕಾರಿ, ಎಂದು ಏಕ ವಚನದಲ್ಲಿ ಮಾತನಾಡುವದಲ್ಲದೆ, ನಿನ್ನ ಕೇಲಸವನ್ನು ಹೇಗೆ ಮಾಡುತ್ತಿಯಾ ನೋಡೊನ ಎಂದು ಅವಹೇಳಿಸಿದ್ದಾರೆ. 

ಇವರಿಗೆ ಕನಿಷ್ಠ ತಿಳಿವಳಿಕೆ ಇಲ್ಲದ ರೀತಿಯಲ್ಲಿ ನಿಂಧನೆ ಮಾಡಿದ್ದು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಅವಮಾನ ಮಾಡಿರುತ್ತಾರೆ ಹಾಗೂ ಎಲ್ಲಾ ಪ್ರತಿನಿಧಿಗಳಿಗೆ ಶೋಷಣೆ ಮಾಡುತ್ತಾ ಬಂದಿರುವದನ್ನು ಬಲವಾಗಿ ಖಂಡಿಸುತ್ತೆನೆ, ಅವರು ಹೀರಿಯ ಅಧಿಕಾರಿಯಾಗಿದ್ದು ಅವರ ವಯಸ್ಸಿಗೆ ಶೋಭೆ ತರುವಂತಹದಲ್ಲಾ. ಸಂಘದ  ಶ್ರಯೋಭಿವೃದ್ಧಿಗೆ ಸಹಿಸದೆ, ಈ ರೀತಿ ಅಪಮಾನ ಮಾಡಿರುತ್ತಾರೆ, ಈ ಕೂಡಲೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಾಮಾಜಿಕ ಹೋರಾಟದೊಂದಿಗೆ, ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.

ಬ್ಲಾಕ್ ಫಂಗಸ್ ಯಾರಲ್ಲಿ ಕಂಡು ಬರುತ್ತದೆ? ಡಾ. ಚಂದ್ರಶೇಖರ್ ಬಳ್ಳಾರಿ ನೀಡಿದ ಮಾಹಿತಿ

ಜಗತ್ತನ್ನೇ ತಲ್ಲೇನಿಸಿ ಲಕ್ಷಾಂತರ ಜನರ ಪ್ರಾಣವನ್ನೇ ಕಸಿದುಕೊಂಡ ಮಹಾಮಾರಿ ಕೊರೊನ ಇದೀಗ ಮತ್ತೊಂದು ಗಂಡಾತರ ತಂದಿದೆ. ಅದುವೇ ‘ಕಪ್ಪು ಫಂಗಸ್’ ಇಂಗ್ಲಿಷ್ ನಲ್ಲಿ ಇದಕ್ಕೆ ” MUCORMYCOSIS ” ಅಂತ ಕರಿಯುತ್ತಾರೆ. ಇದನ್ನು ಪ್ರಾರಂಭಿಕ ಹಂತದಲ್ಲಿ ಕಂಡುಹಿಡಿದು ಗುಣಪಡಿಸದಿದ್ದರೆ, ರೋಗಿಗಳ ಪ್ರಾಣಕ್ಕೆ ಹಾನಿಕಾರವಾಗಬಲ್ಲದು. ಇದು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಫಂಗಸ್’ ಒಂದು ಜೀವ – ಪರಾವಲಂಬಿ, ಪರನ್ನಜೀವಿ ಹಾಗೂ ಕೆಟ್ಟಕಳೆ. ಇದು ಹೆಚ್ಚಾಗಿ ಕೊರೊನದಿಂದ ಗುಣಮುಖವಾಗುತ್ತಿರುವ ಅಥವಾ ಗುಣಮುಖವಾಗಿರುವರಲ್ಲಿ ಕಾಣಬಹುದು.