ಉತ್ತರಪ್ರಭ ಸುದ್ದಿ ಗದಗ:

ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ) ಪ್ರತಿನಿಧಿಗಳ ಮೇಲೆ ಅಭಿವೃದ್ಧಿ ಅಧಿಕಾರಿ ಅವಹೇಳನವಾಗಿ ದರ್ಪ ತೋರಿರುವ ಘಟನೆ ಇದಾಗಿದೆ.

ಈ ಕೂರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತಿಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸೋಮು ಲಮಾಣಿ ದಿ. 3.4.2023ರಂದು ನಾನು ಎಲ್.ಐ.ಸಿ ಕಛೇರಿಯಲ್ಲಿ ಹಣ ಪಾವತಿಸಲು ಹೋದ ಸಮಯದಲ್ಲಿ ಏಕಾ ಏಕಿ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ.ಸಿದ್ದಾರ್ಥನ್ ಬಂದು ನಿನು ಪ್ರತಿನಿಧಿಗಳ ಸಂಘದ ಅಧ್ಯಕ್ಷನಾದರೆ ದೋಡ್ಡವನೆ, ನಾನು ಇಲ್ಲಿನ ಅಧಿಕಾರಿ, ಎಂದು ಏಕ ವಚನದಲ್ಲಿ ಮಾತನಾಡುವದಲ್ಲದೆ, ನಿನ್ನ ಕೇಲಸವನ್ನು ಹೇಗೆ ಮಾಡುತ್ತಿಯಾ ನೋಡೊನ ಎಂದು ಅವಹೇಳಿಸಿದ್ದಾರೆ. 

ಇವರಿಗೆ ಕನಿಷ್ಠ ತಿಳಿವಳಿಕೆ ಇಲ್ಲದ ರೀತಿಯಲ್ಲಿ ನಿಂಧನೆ ಮಾಡಿದ್ದು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಅವಮಾನ ಮಾಡಿರುತ್ತಾರೆ ಹಾಗೂ ಎಲ್ಲಾ ಪ್ರತಿನಿಧಿಗಳಿಗೆ ಶೋಷಣೆ ಮಾಡುತ್ತಾ ಬಂದಿರುವದನ್ನು ಬಲವಾಗಿ ಖಂಡಿಸುತ್ತೆನೆ, ಅವರು ಹೀರಿಯ ಅಧಿಕಾರಿಯಾಗಿದ್ದು ಅವರ ವಯಸ್ಸಿಗೆ ಶೋಭೆ ತರುವಂತಹದಲ್ಲಾ. ಸಂಘದ  ಶ್ರಯೋಭಿವೃದ್ಧಿಗೆ ಸಹಿಸದೆ, ಈ ರೀತಿ ಅಪಮಾನ ಮಾಡಿರುತ್ತಾರೆ, ಈ ಕೂಡಲೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಾಮಾಜಿಕ ಹೋರಾಟದೊಂದಿಗೆ, ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನಲ್ಲಿ ಇಂದಿನಿಂದ ಕೊವಿಡ್ ಲಸಿಕೆ ಶಿಬಿರ

ಮಧುಮೇಹ ಹಾಗೂ ಅಧಿಕ/ಕಡಿಮೆ ರಕ್ತದೊತ್ತಡ ಇರುವಂತವರಿಗೆ RAT ಪರೀಕ್ಷೆ ಕೂಡಾ ಮಾಡಲಾಗುತ್ತದೆ ಎಂದು ತಾಲೂಕು ಪಂಚಾಯತಿ ಇಒ ಆರ್.ವೈ .ಗುರಿಕಾರ ತಿಳಿಸಿದರು.

ಗದಗ ಜಿಲ್ಲೆಯಾದ್ಯಂತ ನಿರಂತರ ಮಳೆ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

ಉತ್ತರಪ್ರಭ ಗದಗ: ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು…

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಣೆ: ಕೊತಬಾಳ ಗ್ರಾಪಂ ನಿರ್ದಾರ

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಏನೆಲ್ಲ ನಿರ್ಧಾರಗಳನ್ನು ತೆಗೆದುಕೊಂಡರೂ ಜನರು ಮಾತ್ರ ಇನ್ನು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಒಂದು ಮನಸ್ಸು ಮಾಡಿದ್ರೆ ಏನೆಲ್ಲವೂ ಸಾಧ್ಯ ಅನ್ನೋದು ತೋರಿಸಿಕೊಟ್ಟಿದೆ ಆ ಊರಿನ ಗ್ರಾಮ ಪಂಚಾಯತಿ.

ಮತಗಟ್ಟೆ ವಿಭಜನೆಯಲ್ಲಿ ಜಿಲ್ಲಾಡಳಿತ ವಿಫಲ: ಸಾಗದ ಸರದಿ ಸಾಲು

ಉತ್ತರಪ್ರಭ ಸುದ್ದಿ ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ…