ಉತ್ತರಪ್ರಭ ಸುದ್ದಿ ಆಲಮಟ್ಟಿ:
2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಯವರು ಆಲಮಟ್ಟಿಗೆ ಸಮೀಪದ ಮುತ್ತಗಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅವರನ್ನು ಗ್ರಾಮಸ್ಥರು, ಗಣ್ಯರು ಆತ್ಮೀಯವಾಗಿ ಹೃದಯಸ್ಪರ್ಶಿ ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ಗಜೇಂದ್ರಗಡದಲ್ಲಿ ವಾರದ ಸಂತೆ ರದ್ದು!

ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.