ಉತ್ತರಪ್ರಭ ನರಗುಂದ:
ನರಗುಂದ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಸಿ.ಸಿ.ಪಾಟೀಲ ನಾಳೆ ದಿ. 19-4-2023ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಪುರಸಭೆಯ ಮುಂಭಾಗದಿಂದ ಮೇರವಣಿಗೆ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ತದನಂತರ ಹುಬ್ಬಳ್ಳಿ ರಸ್ತೆಯಲ್ಲಿರುವ ಶ್ರೀ ಅಣ್ಣಪ್ಪ ಕಾಂಬಳೆ ಇವರ ಜಮೀನಿನಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ನಾಮಪತ್ರ ಸಲ್ಲಿಸುವ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ನರಗುಂದ ಮತಕ್ಷೇತ್ರದ ನರಗುಂದ ಮಂಡಲ, ಹೊಳೆಆಲೂರ ಮಂಡಲ ಮತ್ತು ಲಕ್ಕುಂಡಿ ಮಂಡಲದ ಎಲ್ಲ ಮತದಾರ ಬಾಂಧವರು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಪಕ್ಷದ ಹಿರಿಯರು, ಮುಖಂಡರು, ಅಭಿಮಾನಿಗಳನ್ನು ಒಳಗೊಂಡ ಬೃಹತ್ ಮೆರವಣಿಗೆಗೆ ಸಾರ್ವಜನಿಕರು ಎಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ ಆಶೀರ್ವದಿಸಿ ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದುತ್ ಸ್ಪರ್ಷ: ಕೂಲಿ ಕಾರ್ಮಿಕ ಸಾವು

ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!

ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.

ಗದಗ, ಶಿರಹಟ್ಟಿ, ಮುಂಡರಗಿ, ರೋಣ ತಾಲೂಕಿನ ಗ್ರಾಮಗಳಿಗೂ ಕಾಲಿಟ್ಟ ಕೊರೊನಾ!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಪತ್ತೆಯಾಗಿದ್ದ ಪ್ರಕರಣಗಳು ಈಗ ಗ್ರಾಮೀಣ ಭಾಗದಲ್ಲಿ ಕಂಡು ಬರುತ್ತಿವೆ. ಇದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೊರೊನಾ ಕಾಟ ಶುರುವಾಗಿದೆ.

ತಾಲೂಕ ವೀರಶೈವ ಲಿಂಗಾಯತ್ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ,ವಿ, ಮಾಗಡಿ ಆಯ್ಕೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ…