ಉತ್ತರಪ್ರಭ ನರಗುಂದ:
ನರಗುಂದ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಸಿ.ಸಿ.ಪಾಟೀಲ ನಾಳೆ ದಿ. 19-4-2023ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಪುರಸಭೆಯ ಮುಂಭಾಗದಿಂದ ಮೇರವಣಿಗೆ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ತದನಂತರ ಹುಬ್ಬಳ್ಳಿ ರಸ್ತೆಯಲ್ಲಿರುವ ಶ್ರೀ ಅಣ್ಣಪ್ಪ ಕಾಂಬಳೆ ಇವರ ಜಮೀನಿನಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ನಾಮಪತ್ರ ಸಲ್ಲಿಸುವ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ನರಗುಂದ ಮತಕ್ಷೇತ್ರದ ನರಗುಂದ ಮಂಡಲ, ಹೊಳೆಆಲೂರ ಮಂಡಲ ಮತ್ತು ಲಕ್ಕುಂಡಿ ಮಂಡಲದ ಎಲ್ಲ ಮತದಾರ ಬಾಂಧವರು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಪಕ್ಷದ ಹಿರಿಯರು, ಮುಖಂಡರು, ಅಭಿಮಾನಿಗಳನ್ನು ಒಳಗೊಂಡ ಬೃಹತ್ ಮೆರವಣಿಗೆಗೆ ಸಾರ್ವಜನಿಕರು ಎಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ ಆಶೀರ್ವದಿಸಿ ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ಯೋಧನ ಸಮಯ ಪ್ರಜ್ಞೆಯಿಂದ ಕರುಳು ಬಳ್ಳಿ ಸೇರಿದ ಅಜ್ಜಿ..!

ಅರ್ಥವಾಗದ ಊರು, ತಿಳಿದ ಭಾಷೆಯ ಮದ್ಯೆ ಏಕಾಂಗಿಯಾದ ಅಜ್ಜಿ ತನ್ನವರಿಗಾಗಿ ಅಳುತ್ತಿದ್ದಳು. ಅಜ್ಜಿಯ ಆರ್ಥನಾದ ಅಲ್ಲಿರುವ ಯಾರ ಗಮನಕ್ಕೂ ಬರಲೇ ಇಲ್ಲ. ಕಣ್ಣೀರಿಡುತ್ತಿದ್ದ ಇಳಕಲ್ ಸೀರೆಯುಟ್ಟ ಹಿರಿಯ ಜೀವ ಕರುನಾಡಿನವಳುವೆಂದರಿತಯೋಧ ಅಜ್ಜಿಯ ಆರ್ಥನಾದಕ್ಕೆ ಧ್ವನಿಯಾಗಿದ್ದಾರೆ. ತನ್ನವರನ್ನು ಕಳೆದುಕೊಂಡ ಅಜ್ಜಿಗೆ ತನ್ನ ಬಂಧು ಬಳಗದೊಂದಿಗೆ ತಳುಕು ಹಾಕುವ ಮೂಲಕ ಜಿಲ್ಲೆಯ ಮುಂಡರಗಿ ಸೈನಿಕ ಜನರ ಮೆಚ್ಚುಗೆಯ ಜೊತೆಗೆ ಸೈ ಎನಿಸಿಕೊಂಡಿದ್ದಾರೆ.

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ನಗರಸಭೆ ಅಧ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ…

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.