ಉತ್ತರಪ್ರಭ ಸುದ್ದಿ

ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ ಒಟ್ಟು,1590 ಮತಗಳಿದ್ದು, ಒಂದು ಮುಂಜಾನೆ 7ಗಂಟೆಗೆ ಮತದಾನ ಶುರುವಾಗಿದ್ದು, ಮುಂಜಾನೆಯಿಂದಲೆ ಮತದಾನಕ್ಕೆ ಮುಗಿಬಿದ್ದ ಜನ ಸಂಜೆಯಾದರು ಸರದಿ ಸಾಲು ಸಾಗುತ್ತಿಲ್ಲಾ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಂಜಾನೆ 7ರಿಂದ ಸಂಜೆ 4ಗಂಟೆಯೊಳಗೆ (ಗಂಡು 300), (ಹೆಣ್ಣು 411) ಮತ ಮಾತ್ರ ಚಲಾಯಿಸಲಾಗಿದೆ ಎಂದು ಚುಣಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣ: ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಿದ್ದು, ಚುಣಾವಣಾಧಿಕಾರಿಗಳು ಸರಿಯಾಗಿ ಮತದ ಕೊಠಡಿಯನ್ನು ಏರ್ಪಡಿಸದಿರುವದು, ಬರಿ ಒಂದೆ ಮತದಾನದ ಕೊಠಡಿ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸರದಿ ಸಾಲು ಸಾಗದ ಕಾರಣ, ಸರದಿ ಸಾಲಿನಲ್ಲೆ ಬೆಸತ್ತು ಕುಳಿತ ಮತದಾರರು.

ವಾತಾವರಣದಲ್ಲಿ ಏರುಪೇರು: ಮೋಡಕವಿದ ವಾತಾವರಣ ಇದ್ದು ಮಳೆ ಬರುವ ಸಂಭವ ಎದ್ದು ಕಾಣುತ್ತಿದ್ದು, ಜನರು ಬೆಸರಗೊಂಡು ಮತಚಲಾಯಿಸದೆ ಮನೆಗೆ ತೆರಳುವ ಪರಿಸ್ಥಿತಿಯಲ್ಲಿ ಇದ್ದಾರೆ, ಇದಕ್ಕೆ ಜಿಲ್ಲಾಡಳಿತ ಸಂಬಧಪಟ್ಟ ಚುಣಾವಣಾಧಿಕಾರಿಗಳು ಏನು ಉತ್ತರಿಸುವರೊ ಕಾದು ನೋಡಬೇಕಾಗಿದೆ.

ಬಿಸಿಲಿನಲ್ಲಿ ಕುರಲು ಹಾಕಿದ ಸಿಟನ್ನು ಜನರು ಮಳೆಯಲ್ಲಿ ರಕ್ಷಿಸಿಕೊಳ್ಳಲು, ತಲೆಮೆಲೆ ಹೊದ್ದಿಕೊಂಡಿರುವ ದೃಶ್ಯ.

Leave a Reply

Your email address will not be published. Required fields are marked *

You May Also Like

ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು : ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ

ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.

ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಉತ್ತರಪ್ರಭಗದಗ: ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮೊಟ್ಟ…

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…