ರಾಮ ಮಂದಿರ: 2 ಸಾವಿರ ಅಡಿ ಕೆಳಗೆ ಇಡಲಾಗುತ್ತಿರುವ ‘ಟೈಮ್ ಕ್ಯಾಪ್ಸುಲ್’ನಲ್ಲಿ ಏನಿರುತ್ತೆ?

ದೇಶದಲ್ಲಿ ರಾಮಜನ್ಮಭೂಮಿ ವಿವಾದಕ್ಕೆ ಕಳೆದ ವರ್ಷ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಒಂದು ‘ಅಂತಿಮ’ ಪರಿಹಾರ ನೀಡಿದ ನಂತರ, ಅಲ್ಲಿ ರಾಮ ಮಂದಿರ ನಿರ್ಮಿಸುವ ಕೆಲಸಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿಗೆ ಉಸ್ತುವಾರಿ ನೀಡಲಾಗಿದೆ.

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.