Browsing Tag
ಇಲಾಖೆ
26 posts
ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ
ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.
ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ
ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.