ರಾಜ್ಯ ಶಿಕ್ಷಣ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್ ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ. ಉತ್ತರಪ್ರಭJuly 13, 2020
ಮುಖ್ಯಸುದ್ದಿ ರಾಜ್ಯ ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ… ಉತ್ತರಪ್ರಭJuly 4, 2020
ಗದಗ ಮುಖ್ಯಸುದ್ದಿ ರಾಜ್ಯ ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಅರಣ್ಯ ಇಲಾಖೆ ಕಣ್ಣಿದ್ದು ಕುರುಡಾಯಿತೆ? ಗದಗ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ನಡೆಯುತ್ತಿರುವ ಸಾ-ಮಿಲ್ಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಟ್ಟಿಗೆ ವ್ಯಾಪಾರ… ಉತ್ತರಪ್ರಭJune 10, 2020
ಮುಖ್ಯಸುದ್ದಿ ರಾಜ್ಯ ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಉತ್ತರಪ್ರಭJune 7, 2020
ಗದಗ ರಾಜ್ಯ ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮ. ಉತ್ತರಪ್ರಭJune 5, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಗ್ರಾಮ ಪಂಚಾಯತಿಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ನಡೆಸುವಂತಿಲ್ಲ ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ. ಉತ್ತರಪ್ರಭJune 3, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಉತ್ತರಪ್ರಭJune 2, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಸಾವರಕರ್ ಬದಲಾಗಿ ರಾಹುಲ್, ಸೋನಿಯಾಗಾಂಧಿ ಹೆಸರಿಡಬೇಕಾ?: ಸಿ.ಸಿ.ಪಾಟೀಲ್ ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ,… ಉತ್ತರಪ್ರಭJune 1, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಡಿಕೆಶಿ ವಿರೋಧ ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್… ಉತ್ತರಪ್ರಭJune 1, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ? ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು… ಉತ್ತರಪ್ರಭMay 31, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಉತ್ತರಪ್ರಭMay 28, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ… ಉತ್ತರಪ್ರಭMay 26, 2020