ರಾಜಕೀಯ ಉಪಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೈ ಎಲೆಕ್ಷನ್ ಬಳಿಕ ಸಂಪುಟ ಸರ್ಜರಿ ಬಗ್ಗೆ ಸ್ಪಷ್ಟತೆ ಸಿಗಲಿದೆ. ಈ ವಿಚಾರದ ಬಗ್ಗೆ ಚರ್ಚೆ ಮಾಡಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಇದಾದ ಬಳಿಕ ಸಂಪುಟ ಪುನಾರಚನೆಯೋ, ವಿಸ್ತರಣೆಯೋ ಎಂಬುದು ತಿಳಿಯುತ್ತದೆ ಎಂದು ತಿಳಿಸಿದರು. ಉತ್ತರಪ್ರಭOctober 30, 2020
ರಾಜಕೀಯ ಶಿರಾದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ – ಬಿಜೆಪಿ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ನಾಯಕರು! ತುಮಕೂರು : ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉತ್ತರಪ್ರಭOctober 15, 2020