Browsing Tag
ಕಾಂಗ್ರೆಸ್
45 posts
ಪ್ರಧಾನಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುವು ಕರುಣೆ ಇಲ್ಲ: ಜಿ.ಎಸ್.ಪಾಟೀಲ್ ಆರೋಪ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದಲ್ಲಿ 3 ತಿಂಗಳಿಂದ ಹೋರಾಟ ನಡೆಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಹಿಂಪಡೆಯುವ ಚಿಂತನೆ ನಡೆಸುತ್ತಿಲ್ಲ. ಆದ್ದರಿಂದ ಫೆ.20 ರಂದು ಜಿಲ್ಲೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.
ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ
ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.