Browsing Tag
ಕೃಷಿ
15 posts
ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ
ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಸತತವಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಮಾಜಿ ಶಾಸಕ ಎಸ್.ಎನ್.ಪಾಟೀಲ ಅವರ ಪುತ್ರ ಸತೀಶಗೌಡ ಎಸ್.ಪಾಟೀಲ್ ಹಾಗು ಉಪಾಧ್ಯಕ್ಷರಾಗಿ ಲೋಹಿತಪ್ಪ ಮರಿಹೊಳಲಣ್ಣವರ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಜರುಗಿದ ಚುನಾವಣೆಯಲ್ಲಿ ಆಯ್ಕೆಯಾ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ಸದಸ್ಯರು ಸನ್ಮಾನಿಸಿದರು.
ಮಾವು ಬೆಳೆಗೆ ಬೂದು ರೋಗ: ನಿಯಂತ್ರಣ ಹಾಗು ಮುಂಜಾಗೃತೆ ಕ್ರಮಗಳು
ಪ್ರಸ್ತುತ ಮೋಡಕವಿದ ವಾತಾವರಣ, ಕಡಿಮೆ ಉಷ್ಣಾಂಶ ಉಷ್ಣಾಂಶ ಮತ್ತು ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರುವುದರಿಂದ, ಇಂತಹ ಹವಾಮಾನದಲ್ಲಿ ಈಗಾಗಲೇ ಬಿಟ್ಟಿರುವ ಹೂ ಅರಳುವಾಗ ಅತಿಯಾದ ಚಳಿ ಇರುವುದರಿಂದ ಅಂತಹ ಸಮಯದಲ್ಲಿ ಪರಾಗ ಸ್ಪರ್ಶಕ್ಕೆ ಬರುವ ಕೀಟಗಳ ಸಂಖ್ಯೆ ತುಂಬಾ ವಿರಳ. ಒಂದು ವೇಳೆ ಈ ಹೂಗಳನ್ನು ಉಳಿಸಿಕೊಳ್ಳಲು ಹೆಚ್ಚೆಚ್ಚು ಸಿಂಪರಣೆ ಕೈಗೊಂಡರೂ ಸಹ ಕಾಯಿ ಕಚ್ಚುವ ಪ್ರಮಾಣ ತೀರಾ ಕಡಿಮೆಯಿದ್ದು, ಕಾಯಿ ಬೆಳೆವಣಿಗೆಗೆ ಪೂರಕವಾದ ಉಷ್ಣಾಂಶದ ಕೊರತೆಯಿಂದಾಗಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಲು ಹಾಗೂ ಹೆಚ್ಚಿನದಾಗಿ ರೈತರು ಆದಾಯ ಗಳಿಸಿಕೊಳ್ಳಲು ಸಾದ್ಯವಾಗುವುದಿಲ್ಲ.