ಯಾರ ಜಪ್ತಿಗೂ ಸಿಗದ ನವಿಲುಗಳು ದೇವನೂರು ಮಹಾದೇವ ಅವರು..!

ದೇವನೂರರ ಕೃತಿ ಮತ್ತು ಇವರ ಬಗ್ಗೆ ಸಾಹಿತಿಗಳು, ಮಿತ್ರರು, ಕುಟುಂಬದವರು ಬರೆದಿರುವ, ಹೇಳಿರುವ ನೆನಪುಗಳು, ಕೃತಿಗಳ ಬಗ್ಗೆ ಹಿರಿಯ ಸಾಹಿತಿಗಳ ಅನಿಸಿಕೆಗಳು, ಸ್ನೇಹಿತರು ಬರೆದಿರುವ ಪತ್ರಗಳು, ಛಾಯಾಚಿತ್ರಗಳಿಂದ ಕೂಡಿದ್ದು, ಒಂದು ರೀತಿಯ ಅಭಿನಂದನಾ ಗ್ರಂಥವೆನಿಸುವAತಹ ‘ಯಾರ ಜಪ್ತಿಗೂ ಸಿಗದ ನವಿಲುಗಳು’ 2000 ದಲ್ಲಿ ಪ್ರಕಟವಾಗಿದೆ..!

ಹಾರಯಿಕೆಯ ಕವಿ ಮತ್ತು ಸಾಹಿತಿ : ಪ್ರೊ.ವಸಂತ ಕುಷ್ಟಗಿಯವರು..!

ಪ್ರೊ.ವಸಂತ ಕುಷ್ಟಗಿಯವರು ತೀರಿದ್ದಾರೆ. ಅವರ ಸಾವಿಗೆ ಕಂಬನಿ ಮಿಡಿಯುತ್ತ ಈ ನೆನಪು ಮಾಡಿಕೊಳ್ಳೋಣ. ಸದ್ಯ ಕಲಬುರ್ಗಿ ನಿವಾಸಿಯಾಗಿದ್ದ ಕವಿ ಮತ್ತು ಸಾಹಿತಿ ವಸಂತ ಕುಷ್ಟಗಿ ಅವರು ಮೂಲತಃ ಹಿಂದಿನ ರಾಯಚೂರು ಜಿಲ್ಲೆ ಕುಷ್ಟಗಿಯವರು. ವಸಂತ ಕುಷ್ಟಗಿ ಅವರು ಜನಿಸಿದ್ದು 1936 ಅಕ್ಟೋಬರ್ 10ರಂದು. ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದ ಅವರು ಪ್ರವೃತ್ತಿಯಿಂದ ಕವಿ-ಲೇಖಕರಾಗಿದ್ದರು.

ಪಿ.ಲಂಕೇಶ್ ರ ಶೋಧ ಸಾರಾ ಅಬೂಬಕರ್..!

ಆ ಕಾಲದಲ್ಲಿ ಮುಸ್ಲಿಂ ಬರಹಗಾರರಿಗೆ ಒಂದು ಬರಹದ ಪ್ರೋತ್ಸಾಹವಿರಲಿಲ್ಲ. ಆಗ ಸಾ.ರಾ ಅಬೂಬಕರ್ ರ ಬರಹದ ಪ್ರೋತ್ಸಾಹಕ್ಕೆ ಬಂದವರು ಪಿ.ಲಂಕೇಶ್‌ರು. ಹಾಗಾಗಿ ಸಾ.ರಾ.ಅಬೂಬಕರ್‌ರ ಮೊದಲ ಗುರುಗಳು ಪಿ.ಲಂಕೇಶ್‌ರು ಅಂದರೆ ಅಡ್ಡಿಯಿಲ್ಲ. ಮುಸ್ಲಿಂ ಮಹಿಳೆಯರಿಗೆ ತಮ್ಮ ಅನಿಸಿಕೆಗಳನ್ನು ಹೊರಹಾಕಲು ಪ್ರತ್ಯೇಕ ವೇದಿಕೆಗಳೇ ಇಲ್ಲದ ಕಾಲದಲ್ಲಿ, ಮುಸ್ಲಿಂ ಮಹಿಳೆಯರ ದನಿಯಾಗಿ ಸಾಹಿತ್ಯದ ಮೂಲಕ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತಿಸಿದ ಲೇಖಕಿ ಸಾ.ರಾ.ಅಬೂಬಕರ್ ರವರು. ಸಾ.ರಾ.ಅಬೂಬಕರ್ ಹುಟ್ಟಿದ್ದು ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮದಲ್ಲಿ.