ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ… ಉತ್ತರಪ್ರಭMay 30, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ… ಉತ್ತರಪ್ರಭMay 29, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು? ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು… ಉತ್ತರಪ್ರಭMay 29, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾ ವರದಿ ಕೊಡಿ ಇಲ್ಲವೇ ನಮ್ಮನ್ನು ಬಿಡಿ! ಮಸ್ಕಿ: ಕ್ವಾರೆಂಟೈನ್ ಗೆ ಒಳಗಾಗಿ 20 ದಿನಗಳು ಕಳೆದು ಹೋದರು ಕೊರೊನಾ ವರದಿ ಬಂದಿಲ್ಲ ಮೊದಲು… ಉತ್ತರಪ್ರಭMay 29, 2020
ಮುಖ್ಯಸುದ್ದಿ ರಾಜ್ಯ ಹಾವೇರಿ ಜಿಲ್ಲೆಯ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು! ಹಾವೇರಿ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಇಂದು ಕೊರೊನಾ ವೈರಸ್ ಸೋಂಕು ತಗುಲಿದೆ. ಎರಡು ವರ್ಷದ… ಉತ್ತರಪ್ರಭMay 28, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್ಗಳಿಗೆ ಚಾಲನೆ ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಉತ್ತರಪ್ರಭMay 28, 2020
ಅಂತರಾಷ್ಟ್ರೀಯ ಮುಖ್ಯಸುದ್ದಿ ರಾಷ್ಟ್ರ ಕೊರೊನಾ ಗೆದ್ದ 103ರ ವೃದ್ಧೆ ಅಮೆರಿಕದ ಮೆಸಾಚ್ಯುಸೆಟ್ಸ್ ನಲ್ಲಿ 103ರ ವೃದ್ಧೆ ಸ್ಟೆಂಜಾ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರಪ್ರಭMay 28, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..? ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ. ಉತ್ತರಪ್ರಭMay 28, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ಉತ್ತರಪ್ರಭMay 28, 2020
ಅಂತರಾಷ್ಟ್ರೀಯ ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ! ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ… ಉತ್ತರಪ್ರಭMay 27, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಇಂದು ಕೊರೊನಾಗೆ 3 ಬಲಿ – ಸೋಂಕಿತರ ಸಂಖ್ಯೆ 135 ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ. ಉತ್ತರಪ್ರಭMay 27, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಗರ್ಭಿಣಿಯರನ್ನು ಬಿಸಿಲಿನಲ್ಲಿಯೇ ಕಾದು ಕುಳಿತುಕೊಳ್ಳುವಂತೆ ಮಾಡಿದ ಆಸ್ಪತ್ರೆ ಸಿಬ್ಬಂದಿ! ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಉತ್ತರಪ್ರಭMay 27, 2020