ಕೋರೊನಾ ಸೋಂಕು ನಿಯಂತ್ರಣ, ಚಿಕಿತ್ಸೆ, ಲಸಿಕಾಕರಣ ಸಭೆಯಲ್ಲಿ ಹೆಳಿದ್ದೆನು?

ಗದಗ: ಸರ್ಕಾರ ತಿಳಿಸಿದ ಆಧ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಅವರು ಜಿಲ್ಲಾಡಳಿತ ಭವನದ ಜಿ.ಪಂ ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಲಾಕ್ ಫಂಗಸ್ ಯಾರಲ್ಲಿ ಕಂಡು ಬರುತ್ತದೆ? ಡಾ. ಚಂದ್ರಶೇಖರ್ ಬಳ್ಳಾರಿ ನೀಡಿದ ಮಾಹಿತಿ

ಜಗತ್ತನ್ನೇ ತಲ್ಲೇನಿಸಿ ಲಕ್ಷಾಂತರ ಜನರ ಪ್ರಾಣವನ್ನೇ ಕಸಿದುಕೊಂಡ ಮಹಾಮಾರಿ ಕೊರೊನ ಇದೀಗ ಮತ್ತೊಂದು ಗಂಡಾತರ ತಂದಿದೆ. ಅದುವೇ ‘ಕಪ್ಪು ಫಂಗಸ್’ ಇಂಗ್ಲಿಷ್ ನಲ್ಲಿ ಇದಕ್ಕೆ ” MUCORMYCOSIS ” ಅಂತ ಕರಿಯುತ್ತಾರೆ. ಇದನ್ನು ಪ್ರಾರಂಭಿಕ ಹಂತದಲ್ಲಿ ಕಂಡುಹಿಡಿದು ಗುಣಪಡಿಸದಿದ್ದರೆ, ರೋಗಿಗಳ ಪ್ರಾಣಕ್ಕೆ ಹಾನಿಕಾರವಾಗಬಲ್ಲದು. ಇದು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಫಂಗಸ್’ ಒಂದು ಜೀವ – ಪರಾವಲಂಬಿ, ಪರನ್ನಜೀವಿ ಹಾಗೂ ಕೆಟ್ಟಕಳೆ. ಇದು ಹೆಚ್ಚಾಗಿ ಕೊರೊನದಿಂದ ಗುಣಮುಖವಾಗುತ್ತಿರುವ ಅಥವಾ ಗುಣಮುಖವಾಗಿರುವರಲ್ಲಿ ಕಾಣಬಹುದು.

ಕೋವಿಡ್: ಮನೆಮದ್ದು ಪರಿಣಾಮಕಾರಿಯಲ್ಲ: ಇಲ್ಲಿದೆ ವೈದ್ಯಕೀಯ ಸತ್ಯ

ಮತ್ತೆಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ತಡೆ ಮತ್ತು ನಿವಾರಣೆಗೆ ನಿಂಬೆರಸ, ಅರಿಶಿಣ, ಮೆಣಸು, ಬೆಲ್ಲ ಮತ್ತು ಶುಂಠಿ ಪರಿಹಾರ ಎಂಬ ಸಂದೇಶ ವಿವಿಧ ರೂಪದಲ್ಲಿ ಹರಿದಾಡುತ್ತಿದೆ.

‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.

ಇಂದು ಬಿಸಿಸಿಐ ಸಭೆ: ಐಪಿಎಲ್ ಮತ್ತೆ ಮೈದಾನಕ್ಕೆ?

ಕೋರೊನಾ ಬಿಕ್ಕಟ್ಟಿನ ಕಾರಣಕ್ಕೆ ಕ್ರಿಕೆಟ್ ಮಲಗಿದೆ. ತಿಂಗಳುಗಳ ನಂತರ ಇಂದು ಬಿಸಿಸಿಐ ಮಹತ್ವದ ಸಭೆ ನಡೆಸುತ್ತಿದ್ದು,…

ಕ್ರಿಕೆಟ್ ರೂಲ್ಸ್ ಚೇಂಜ್ ಮಾಡಿದ ಕೋರೊನಾ!: ಬಾಲ್ ಗೆ ಉಗುಳು ಹಚ್ಚಿ ತಿಕ್ಕಂಗಿಲ್ಲ! ವಿಕೆಟ್ ಬಿದ್ದಾಗ ತಬ್ಬಂಗಿಲ್ಲ!

ಕೋರೊನಾ ಕಾಟದಿಂದ ಹತ್ತಾರು ರೂಲ್ಸ್ ಜಾರಿಗೆ ಬಂದಿವೆ. ಸದ್ಯ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ…