ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ! ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಉತ್ತರಪ್ರಭMay 6, 2020