ಶಬರಿಮಲೈ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಒಂದು ಮಶಿನ್ ಹೊತ್ತ ಟ್ರಕ್: ಮಹಾರಾಷ್ಟ್ರದಿಂದ ಕೇರಳ ತಲುಪಲು ಒಂದು ವರ್ಷ!

ಎಷ್ಟೊತ್ತೋ ಬರಾದು? ನಡಕೊಂಡ್ ಬರಾಕ್ ಹತ್ತೀಯನು?’ ಅಂತೀವಲ್ಲ ಹಂಗಾತಿದು. ಕೇರಳದಲ್ಲಿರುವ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬೃಹತ್ ಯಂತ್ರವೊಂದನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ತಯಾರಿಸಲಾಯಿತು. ಅದರ ತೂಕ, ಎತ್ತರ ಮತ್ತು ಅಗಲದ ಕಾರಣದಿಂದ ಅದನ್ನು ಕೇರಳಕ್ಕೆ ಸಾಗಿಸುವುದೇ ಇಂದು ದೊಡ್ಡ ಸವಾಲಾಗಿತ್ತು. ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಸೂಕ್ಷ್ಮ ಭಾಗಗಳನ್ನು ಒಳಗೊಂಡಿದ್ದರಿಂದ ಹುಷಾರಾಗಿ ಮತ್ತು ನಾಜೂಕಾಗಿ ಅದನ್ನು ಸಾಗಿಸಿ ತರಲಾಗಿದೆ.