ದೇಶದ ಜನರಿಗೆ ಉಚಿತ ಲಸಿಕೆ, ಆಹಾರಧಾನ್ಯ ವಿತರಣೆ : ನರೇಂದ್ರ ಮೋದಿ ಘೋಷಣೆ

ಜೂನ್ 21ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ

ದೆಹಲಿಯಲ್ಲಿ ಕೆಲ ರಿಯಾಯಿತಿಯೊಂದಿಗೆ ಜೂ.7ರವರೆಗೂ ನಿರ್ಬಂಧ ಮುಂದುವರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗದ ಕಾರಣ, ಕೆಲ ರಿಯಾಯಿತಿಯೊಂದಿಗೆ ಲಾಕ್ಡೌನ್ ನಿರ್ಬಂಧಗಳು ಬರುವ ಜೂನ್ 7 ವರೆಗೂ ಮುಂದುವರೆಯಲಿದೆ.

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸನೇ ಇಲ್ಲಿ ಕಿರುಕುಳ ನೀಡಿದ್ದಾನೆ!!

ನವದೆಹಲಿ : ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಬ್ ಇನ್ಸಪೆಕ್ಟರ್ ಒಬ್ಬರನ್ನು ಬಂಧಿಸಿದ್ದಾರೆ.

ಐಸಿಸಿಯು ಟೆಸ್ಟ್ ನೂತನ ಪಟ್ಟಿ ಪ್ರಕಟ: ಪಾರಮ್ಯ ಮೆರೆದ ಆಸ್ಟ್ರೇಲಿಯಾ

ಐಸಿಸಿಯು ಟೆಸ್ಟ್ ರ್ಯಾಂಕಿಂಗ್ ನೂತನ ಪಟ್ಟಿ ಪ್ರಕಟಿಸಿದ್ದು, ಆಸ್ಟ್ರೇಲಿಯಾ ತನ್ನ ಪಾರಮ್ಯ ಮೆರೆದಿದೆ. ಬ್ಯಾಟಿಂಗ್ ರ್ಯಾಂಡಕಿಂಗ್‌ನಲ್ಲಿ ಇಬ್ಬರು ಹೆಚ್ಚುವರಿ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲಿದ್ದ ಅದೇ 2ನೇ ಸ್ಥಾನದಲ್ಲಿದ್ದರೆ, ಬೌಲಿಂಗ್ ರ್ಯಾಂೊಕಿಂಗ್‌ನಲ್ಲಿ ವೇಗಿ ಜಸ್‌ಪ್ರೀತ್ ಬೂಮ್ರಾ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ರೈತರ ಸಾಲ ಮರುಪಾವತಿಗೆ ಆಗಸ್ಟ್ ವರೆಗೆ ಗಡುವು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಂತಿವೆ.