ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಬಿಕೋ ಎನ್ನುತ್ತಿದೆ ಗಜೇಂದ್ರಗಡ ಬಸ್ ನಿಲ್ದಾಣ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸಾರಿಗೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ ಮೂರನೇ ದಿನಕ್ಕೆ ಮುಂದುವರೆದಿದೆ. ಹೀಗಾಗಿ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಚಾರ ಇಲ್ಲದೇ, ಬಿಕೋ ಎನ್ನುತ್ತಿತ್ತು.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…