ರಾಷ್ಟ್ರ ಒಬ್ಬನ ಕೊಲ್ಲಲು ಇಲ್ಲಿ ಲಾಂಗ್ ಹಿಡಿದು ಬಂದವರು ಎಷ್ಟು ಜನ ಗೊತ್ತಾ? ಮುಂಬಯಿ : ಒಬ್ಬನನ್ನು ಕೊಲ್ಲಲು ನೂರು ಜನ ಲಾಂಗ್ ಹಿಡಿದುಕೊಂಡು ಬಂದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಉತ್ತರಪ್ರಭNovember 3, 2020
ರಾಷ್ಟ್ರ ಬಂದ ಮತ್ತೊಬ್ಬ ಬಂಗಾರದ ಬಾಬಾ: ಈತನ ಚಿನ್ನದ ಮಾಸ್ಕ ರೇಟು 3.5 ಲಕ್ಷ ರೂ! ಪುಣೆಯಲ್ಲಿ ಶಂಕರ್ ಕುರಾಡೆ ಎನ್ನುವಾತ 2.80 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ಧರಿಸಿದ್ದನ್ನು ನೋಡಿ ಪ್ರೇರಣೆ ಪಡೆದ ಒರಿಸ್ಸಾದ ಚಿನ್ನ ಪ್ರಿಯನೊಬ್ಬ 3.6 ಲಕ್ಷ ರೂ ಮಾಸ್ಕ್ ಮಾಡಿಸಿಕೊಂಡಿದ್ದಾನೆ. ಉತ್ತರಪ್ರಭJuly 18, 2020