ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಲಕ್ಷ್ಮೇಶ್ವರ ಪುರಸಭೆಗೆ ಅವಿರೋಧ ಆಯ್ಕೆ: ಪೂರ್ಣಿಮಾ ಅಧ್ಯಕ್ಷೆ , ರಾಮಪ್ಪ ಉಪಾಧ್ಯಕ್ಷ

ಇಲ್ಲಿನ ಪುರಸಭೆಗೆ ಚುನಾವಣೆ ನಡೆದು 23 ತಿಂಗಳ ನಂತರ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…

ನೀರಿನ ಕರ ಹೆಚ್ಚಳಕ್ಕೆ ಕನ್ನಡ ಕ್ರಾಂತಿ ಸೇನೆ ವಿರೋಧ

ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.