ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!

ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ದ್ರೌಪದಿ’ ಸುಭದ್ರಮ್ಮ ಮನ್ಸೂರ್ ಅಸ್ತಂಗತ

ದ್ರೌಪದಿ ಮತ್ತು ಹೇಮರಡ್ಡಿ ಮಲ್ಲಮ್ಮ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದ ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ 11.30ಕ್ಕೆ ಬಳ್ಳಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…

ತವರು ಜಿಲ್ಲೆಯ ಆರೋಗ್ಯ ಇಲಾಖೆ ಕಾರ್ಮಿಕನಿಗೆ ನ್ಯಾಯ ವದಗಿಸುವರೆ ಸಚಿವ ಶ್ರೀರಾಮುಲು..?

ಸ್ವತಃ ತಮ್ಮ ತವರು ಜಿಲ್ಲೆಯಲ್ಲಿಯೇ ಕಾರ್ಮಿಕನೊಬ್ಬನಿಗೆ ಅದರಲ್ಲೂ ತಮ್ಮ ಇಲಾಖೆಯಲ್ಲಿಯೇ ಆದ ಅನ್ಯಾಯವನ್ನು ಆರೋಗ್ಯ ಸಚಿವ ಶ್ರೀರಾಮುಲು ಸರಿ ಪಡಿಸುತ್ತಾರಾ?