ಬ್ಯಾಂಕ್ ಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆ : ಆರೋಪಿ ಬಂಧನ

ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ನೀವು ಬ್ಯಾಂಕಿನಲ್ಲಿ ಹಣ ಇಟ್ಟಿದ್ದಿರಾ? ಹಾಗಾದರೆ ಇದು ನಿಮಗೆ ಗೊತ್ತಿರಲಿ

ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು ಕರೆ ಮಾಡಿ ಜನರನ್ನು ವಂಚಿಸುವ ಪ್ರಕರಣಗಳು ಕಂಡು ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಎಸ್.ಬಿ.ಐ ಹೊಸ ನಿರ್ಧಾರ ತೆಗೆದುಕೊಂಡಿದೆ

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಬ್ಯಾಂಕ್ ಗೆ 67 ಕೋಟಿ ವಂಚಿಸಿದ ಬಿಜೆಪಿ ಶಾಸಕ..!

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾಲ ಮಾಡಿ ರೂ.67 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದಡಿ…