ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಮಕ್ಕಳೇ ಮಕ್ಕಳೇ ಕಥೆಯ ಬರೆಯಿರಿ ಸ್ಪರ್ಧೆ

ಬೆಂಗಳೂರು: ರಂಗ ನಿರ್ದೇಶಕ, ನಟ ಮತ್ತು ಹಿರಿಯ ರಂಗಕರ್ಮಿ ಮಲ್ಲಿಕಾರ್ಜುನ ಮಹಾಮನೆ ಈ ಸಾಲಿನ ಮಕ್ಕಳ…