ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಮೀಸಲಾತಿ ಪಟ್ಟಿ: ಕಾರಜೋಳ ಹೇಳಿಕೆ ಸ್ವಾಗತಿಸಿದ ಇಮ್ಮಡಿ ಶ್ರೀ

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿಲ್ಲ ಹಾಗೂ ಬಿಡುವುದಿಲ್ಲ…