Browsing Tag
ಯೋಜನೆ
9 posts
ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!
ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.