ಈಗಿನ ಸುದ್ದಿ ಮುಖ್ಯಸುದ್ದಿ ರಾಜಕೀಯ ರಾಷ್ಟ್ರ ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..? ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,… ಉತ್ತರಪ್ರಭJune 19, 2020
ರಾಜಕೀಯ ರಾಷ್ಟ್ರ ಮತದಾನಕ್ಕೆ ಆಂಬುಲೆನ್ಸ್ ನಲ್ಲಿ ಬಂದ ಬಿಜೆಪಿ ಶಾಸಕ ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ… ಉತ್ತರಪ್ರಭJune 19, 2020
ಮುಖ್ಯಸುದ್ದಿ ರಾಜಕೀಯ ರಾಜ್ಯ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,… ಉತ್ತರಪ್ರಭJune 12, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜಕೀಯ ರಾಷ್ಟ್ರ ಗುಜರಾತ್ ಬಿಜೆಪಿಗೆ ಶಾಕ್: ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್..! ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ.… ಉತ್ತರಪ್ರಭJune 9, 2020
ಮುಖ್ಯಸುದ್ದಿ ರಾಜಕೀಯ ರಾಜ್ಯ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಖರ್ಗೆ ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು. ಉತ್ತರಪ್ರಭJune 8, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಉತ್ತರಪ್ರಭJune 8, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜಕೀಯ ರಾಜ್ಯ ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..! ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ. ಉತ್ತರಪ್ರಭJune 5, 2020
ಮುಖ್ಯಸುದ್ದಿ ರಾಜಕೀಯ ರಾಜ್ಯ ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ? ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ. ಉತ್ತರಪ್ರಭJune 4, 2020
ಮುಖ್ಯಸುದ್ದಿ ರಾಜಕೀಯ ರಾಜ್ಯಸಭೆಯತ್ತ ಎಚ್.ವಿಶ್ವನಾಥ್ ಚಿತ್ತ..? ಇತ್ತಿಚಿನ ಬೆಳವಣಿಗೆಯನ್ನು ನೋಡಿದರೆ ವಿಶ್ವನಾಥ್ ಚಿತ್ತ ರಾಜ್ಯಸಭೆಯತ್ತ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಕಾರಣಗಳಿಂದ ಶಿಘ್ರದಲ್ಲಿ ಬರಲಿರುವ ರಾಜ್ಯಸಭೆ ಚುನಾವಣೆಗೆ ಇನ್ನಷ್ಟು ಮಹತ್ವ ಬಂದಿದೆ ಉತ್ತರಪ್ರಭJune 3, 2020