ಗದಗ ರಾಜ್ಯ ಪ್ರತಿ ಗ್ರಾಮಕ್ಕೂ ಜಲಜೀವನ್ ಮಿಷನ್ ಉಪಯುಕ್ತ: ಶಾಸಕ ರಾಮಣ್ಣ ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು. ಉತ್ತರಪ್ರಭApril 18, 2021
ರಾಜ್ಯ ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು. ಉತ್ತರಪ್ರಭJanuary 31, 2021
ಗದಗ ರಾಜ್ಯ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ… ಉತ್ತರಪ್ರಭJanuary 22, 2021
ಗದಗ ರಾಜ್ಯ ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು. ಉತ್ತರಪ್ರಭJanuary 21, 2021
ಗದಗ ರಾಜ್ಯ ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್ನಿಂದ… ಉತ್ತರಪ್ರಭJanuary 6, 2021
ಗದಗ ರಾಜ್ಯ ಶಾಸಕರೇ, ಆದರಳ್ಳಿ ಗ್ರಾಮದ ಬಗ್ಗೆ ಇಷ್ಟೇಕೆ ನಿರಾಸಕ್ತಿ? ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ತಾಲೂಕಿನ ಆದರಹಳ್ಳಿ ಗ್ರಾಮದ ವಡ್ಡರ್ ಪಾಳ್ಯದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಉತ್ತರಪ್ರಭOctober 21, 2020