ರಾಜ್ಯ ಗದಗ-ಯಲವಿಗಿ ರೈಲು ನಿರ್ಮಾಣ ಮಾಡಲು ಶಾಸಕ ರಾಮಣ್ಣ ಒತ್ತಾಯ ಈ ಸಾಲಿನ ಅಯವ್ಯಯದಲ್ಲಿ ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರಕಾರದಿಂದ ಅನುದಾನ ಮೀಸಲಿಡಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಮಾನ್ಯ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದರು. ಉತ್ತರಪ್ರಭFebruary 18, 2021
ಗದಗ ರಾಜ್ಯ ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು. ಉತ್ತರಪ್ರಭNovember 1, 2020