Browsing Tag
ಲಕ್ಷ್ಮೇಶ್ವರ
47 posts
ಅಕ್ಕಿಗುಂದದಲ್ಲಿ ನೀರಿಗಾಗಿ ಹಾಹಾಕಾರ : ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು!
ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದಲ್ಲಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರು ಗ್ರಾಮ ವಾಸ್ತವ್ಯ ಮಾಡಿದರು. ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆ ಹರಿದಿಲ್ಲ. ಚರಂಡಿಯ ಪಕ್ಕದಲ್ಲಿರುವ ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು ಈ ಕೊಳವೆ ಬಾವಿಯಲ್ಲಿಯೇ ಹೋಗುವುದರಿಂದ ಗ್ರಾಮಸ್ಥರು ಗ್ರಾಮ ವ್ಯಾಸ್ಥವ್ಯ ಮಾಡಿದಾಗ ತಹಶಿಲ್ದಾರರಿಗೆ ದೊರು ನೀಡಿದರು ಪ್ರಯೋಜನೆ ಆಗಿಲ್ಲ ಈಗ ಈ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.