ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ವಿಶ್ವ ಸಂಸ್ಥೆ ಭದ್ರತಾ ಸಮಿತಿಗೆ ಭಾರತ ತಾತ್ಕಾಲಿಕ‌ ಸದಸ್ಯ

ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ…

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.