ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.

ಮಗನಿಗೆ ‌ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!

ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ…

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.