Browsing Tag
ಶ್ರೀರಾಮುಲು
6 posts
ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!
ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!
ಕೋವಿಡ್ ನಿಯಮ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ: ಶ್ರೀರಾಮುಲು ಆಪ್ತನಿಗೆ ಬಿಜೆಪಿ ಗೇಟ್ಪಾಸ್
ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.