ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..! ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ… ಉತ್ತರಪ್ರಭJune 25, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..! ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು… ಉತ್ತರಪ್ರಭJune 25, 2020
ಅಂತರಾಷ್ಟ್ರೀಯ ಮುಖ್ಯಸುದ್ದಿ ರಾಷ್ಟ್ರ ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು… ಉತ್ತರಪ್ರಭJune 24, 2020
ಗದಗ ರಾಜ್ಯ ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಿ: ಸಚಿವ ಸಿ.ಸಿ.ಪಾಟೀಲ ಗದಗ: ಕಳೆದ ಕೆಲವು ದಿನಗಳಿಂದ ಕೊವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಅಗತ್ಯವಿರುವ… ಉತ್ತರಪ್ರಭJune 22, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಹಳ್ಳಿ ಹಕ್ಕಿ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್ ಗದಗ: ಮಾಜಿ ಸಚಿವ ಎಚ್. ವಿಶ್ವನಾಥ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.… ಉತ್ತರಪ್ರಭJune 20, 2020
ಅಂತರಾಷ್ಟ್ರೀಯ ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ! ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ… ಉತ್ತರಪ್ರಭJune 16, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ… ಉತ್ತರಪ್ರಭJune 16, 2020
ಕೃಷಿ ರಾಜ್ಯ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್ಗಳಂತೆ: ಬಿ.ಸಿ.ಪಾಟೀಲ ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ… ಉತ್ತರಪ್ರಭJune 12, 2020
ಮುಖ್ಯಸುದ್ದಿ ರಾಜಕೀಯ ರಾಷ್ಟ್ರ ಅಮಿತ್ ಶಾ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಪ್ರಕಾಶ್ ರೈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರೈ, ಎಂತಹ ಅವಮಾನ ಸುಳ್ಳಿಗೇ ಸುಳ್ಳು ಹೇಳಲಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಉತ್ತರಪ್ರಭJune 11, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಶಿಕ್ಷಣ ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್ ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಉತ್ತರಪ್ರಭJune 9, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜಕೀಯ ರಾಜ್ಯ ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…! ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ… ಉತ್ತರಪ್ರಭJune 5, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ. ಉತ್ತರಪ್ರಭJune 2, 2020