Browsing Tag
ಸಾಹಿತ್ಯ
16 posts
ಕೊರೋನಾ ಕಾವ್ಯ-2
ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.