Browsing Tag
ಸಿದ್ದರಾಮಯ್ಯ
31 posts
ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ
ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ
ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.