ಅವಮಾನದ ಪ್ರತಿಕಾರಕ್ಕಾಗಿ ಒಬ್ಬ ನಾಯಕ ಉದಯಿಸಿದ

ಈ ಅವಮಾನ ಎಂಬ ಮಾನಸಿಕ ಕ್ರಿಯೆ ಮಾನವನ ಜಗತ್ತಿನಲ್ಲಿ ಅದೆಷ್ಟು ಇತಿಹಾಸ ಸೃಷ್ಟಿಸಿದೆ. ಅದೊಂದು ಅವಮಾನದಿಂದಲೆ ಮಹಾಭಾರತ ಸೃಷ್ಟಿಯಾಯಿತು. ಚಾಣಕ್ಯನಿಗೆ ಆದ ಅವಮಾನವೆ ಮೌರ್ಯ ಸಾಮ್ರಾಜ್ಯ ಸೃಷ್ಟಿಯಾಗಲು ಕಾರಣವಾಯಿತು. ಇಂತಹ ಅವಮಾನಗಳೆ ಹೊಸ ಇತಿಹಾಸ ಸೃಷ್ಟಿಯಾಗಲು ಕಾರಣವಾಗುತ್ತವೆ. ಈ ಅವಮಾನವೆ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿಗೆ ಇತಿಹಾಸ ಸೃಷ್ಟಿಸಲು ಕಾರಣವೂ ಆಯಿತು.

ಲಾರಿ, ಮಿನಿ ಬಸ್ ಡಿಕ್ಕಿ: 14 ಜನ ದುರ್ಮರಣ

ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನೆಕೆಡ್ ಚಿತ್ರ 27ರಂದು ತೆರೆಗೆ ಬರಲಿದೆ: ಮಾದಕ ಫೋಟೋ ಹಂಚಿಕೊಂಡ RGV

ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್…

ಎಷ್ಟು ಜನರಿಗೆ ಸಿಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ..?

ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ,…