ಗಡಿಯಾರವೇ ನಿರ್ಧಾರಗಳ ಬಂಡಿ

ಜೀವನದ ಯಾವ ಹಂತದಲ್ಲಾದರೂ ಸಮಸ್ಯೆಗಳು,ನೋವು,ಹತಾಶೆಗಳು ಬಂದೇ ಬರುತ್ತವೆ.ಬರೀ ನೋವುಗಳಷ್ಟೇ ಅಲ್ಲ ನಲಿವುಗಳೂ ಕೂಡ.ಈ ನೋವು ಸಂತಸಗಳೆಲ್ಲಾ ನಮ್ಮ ಜೀವನದ ಸಮಯ ಜೀವಿಗಳು ಎಂದರೆ ತಪ್ಪಾಗದು.

ಒತ್ತಡ ನಿವಾರಣೆಗೆ ಸಂಗೀತ

ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು. ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.

ಅಮ್ಮನ ಕೂಗು ನಾವೆಷ್ಟು ಜವಾಬ್ದಾರರು..?

ಕೊರೋನಾ ಎಲ್ಲಡೆ ತನ್ನ ಕರಿನೆರಳು ಚಾಚುತ್ತಾ ಹೊರಟಿದೆ . ಈ ನಡುವೆಯೂ ಇಲ್ಲಿಯವರೆಗೂ ಪತ್ತೆಯೇ ಇಲ್ಲದ ವೈರಸ್ ಗಳು ದೇಶ ಎಲ್ಲಡೆ ಪಾದಾರ್ಪಣೆ ಮಾಡುತ್ತಿವೆ. ವಿಪರ್ಯಾಸವೆಂದರೆ ನಮ್ಮ ಜನತೆ ಅನುಭವವಾಗದೆ ಎಚ್ಚೆತ್ತುಕೊಳ್ಳೆವು ಎನ್ನುವ ಹಾಗೆ ವರ್ತಿಸುತ್ತಿರುವುದು ವಿಷಾಧನಿಯ. ದೇಶದ ಕಂಟಕಕ್ಕೆ ಕಾರಣಗಳ ನಿಡುತ್ತಾ, ಸರ್ಕಾರದ ನಿಯಮಗಳ ವಿರುದ್ಧವಾಗಿ ಹೊರಟ ಜನರಿಗೆ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ದಂಪತಿಗಳು ಮತ್ತು ಅನ್ ನವನ್ ಕ್ರಿಯೇಶನ್ ತಂಡದ ಸಂಯೋಗದಲ್ಲಿ ಧರ್ಮಸ್ಥಳದ

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.

ಆಧುನಿಕ ಭಾರತದ ಇಸ್ಲಾಂ ಚಿಂತಕ ಮತ್ತು ಶೈಕ್ಷಣಿಕ ಹರಿಕಾರ ಸೈಯದ್ ಅಹಮದ್ ಖಾನ್..!

ಸೈಯ್ಯದ್ ಅಹಮದ್ ಖಾನ್ (1817-1898) ಆಧುನಿಕ ಭಾರತದ ಇಸ್ಲಾಂ ಚಿಂತಕರಲ್ಲಿ ಮೊದಲಿಗರಿವವರು. ಆಧುನಿಕ ಉನ್ನತ ಶಿಕ್ಷಣ ಹಾಗೂ ಆಡಳಿತದ ಮೂಲಕ ಮಾತ್ರ ಭಾರತೀಯ ಮುಸ್ಲಿಂರ ಏಳ್ಗೆ ಸಾಧ್ಯವೆಂದು ಅರಿತು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣಕರ್ತರಾದವರು ಹೆಸರಾಂತ ಬರಹಗಾರರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ಹಠಯೋಗಿ ಶ್ರೀ ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರು

ಕನ್ನಡ ನಾಡಿನ ಪುಣ್ಯವೋ ಏನೋ ಅನೇಕ ಜನ ತಪಸ್ವಿಗಳು, ಯೋಗಿಗಳು, ಶರಣರು, ಸಿದ್ಧರು, ಹಠಯೋಗಿಗಳು ಮೊದಲಾದ ಮಹಾಮಹಿಮರು ಉದಯಿಸಿ

ಮನಸ್ಸಿಗೆ ಹಿಡಿದಿರುವ ಗೊಂದಲ ಬಿಡಿಸು ಬಾ ಗೆಳೆಯ

ನಿನ್ನ ರೂಪವಷ್ಟೇ ಸುಂದರವಾಗಿಲ್ಲ ಕಣೋ. ನಿನ್ನ ಮನಸ್ಸು ಕೂಡ ಅತ್ಯದ್ಭುತವಾಗಿದೆ. ನನ್ನೆದುರು ಪ್ರೀತಿಯ ಮಾತುಗಳು ಹೇಳಲು ಯಾಕೋ ಹೆದರುತ್ತಿದ್ದಿಯಾ. ಒಂದು ಬಾರಿ ಹೇಳಿಬಿಡು. ಆ ಮಾತುಗಳನ್ನು ನಿನ್ನ ಬಾಯಿಂದ ಕೇಳಲೆಂದು ನನ್ನ ಮನಸ್ಸು ಪ್ರತಿ ಕ್ಷಣ ತವಕದಲ್ಲಿ ಕಾದು ನಿಂತಿದೆ.

ಸೃಷ್ಟಿಗೆ ನಾಂದಿ ಹಾಡಿದ ಅವ್ವ ಎಂಬ ಅಕ್ಷಯ ಪಾತ್ರೆ

ಅಮ್ಮ ವರ್ಣಿಸಲಾಗದ ಶೃಂಗಾರ ಇದು ಕಂಡು ಕಾಣರಿಯದ ಸನಿಹದ ಬಹುದೊಡ್ಡ ಜಗತ್ತು. ಹೆಣ್ತನದ ಮುಖ್ಯ ಮಹತ್ವದ ಕರೆಯೋಲೆ ಇದು, ಕುಟುಂಬದ ಪ್ರತಿ ಹಂತದ ಕಣ್ಮಣಿ ಅವ್ವ. ಮಗುವಿನ ಆಂತರಿಕ ಹಾಗೂ ಭೌತಿಕ ಬೆಳವಣಿಗೆಯ ಶಕ್ತಿ ಅವ್ವ. ಒಂದು ಮಗುವಿಗೆ ಜನ್ಮ ಕೊಡಲು ಸತತ ಒಂಬತ್ತು ತಿಂಗಳು ತನ್ನ ಗರ್ಭದಲ್ಲಿ ಪೋಷಣೆ ಮಾಡುತ್ತಾರೆ.ಎಲ್ಲಿ ಹೋದರು ಜೊತೆಯಲ್ಲಿ ಕರೆದುಕೊಂಡು ಬರುತ್ತಾಳೆ.

ಮನಗೆದ್ದ ಹುಡುಗಿ ನೀನು ಮನೆಗೆಂದು ಬರುವೆ…?

ನಾವಿಬ್ಬರೂ ಕೂಡಿ ಆಡಿದ್ದು ಮತ್ತು ಬೆಳೆದಿದ್ದು, ಒಂದೇ ಶಾಲೆಯ ಅಂಗಳದಲ್ಲಿ. ನಿನ್ನ ಸೌಂದರ್ಯ ಛಾಯೆಯು ನನ್ನನ್ನು ಒಂದು ದಿನ ಶಾಲೆಯನ್ನು ಬಿಡದೆ ಕಾಡುತ್ತಿತ್ತು. ನೀನು ಶಾಲೆಗೆ ಬಂದರೇ ಸಾಕು ನನಗಾದ ಸಂತೋಷವು ಬೇರೆಯವರಿಗೆ ಆಗುತ್ತದೆಯೊ ಗೊತ್ತಿಲ್ಲವೊ ಅನಿಸುತಿತ್ತು. ನೀನಾಡುವ ಮಾತ್ತು ಕೇಳುತಿದ್ದರೆ ನನ್ನ ಮನಸ್ಸು ಸಣ್ಣ ಮಗುವಿನಂತೆ ನಲಿಯುತಿತ್ತು.