ಕರೆಂಟ್ ಬಳಕೆ ಬಗ್ಗೆ ಜನಜಾಗೃತಿ- ಸೌರಶಕ್ತಿ ಬಳಕೆಗೆ ಮುಂದಾಗಿ

ಆಲಮಟ್ಟಿ : ಇಡೀ ಪ್ರಪಂಚದ ಉಸಿರೇ ಕರೆಂಟ್ ಇಂಧನಗಳ ಮೇಲೆ ನಿಂತಿದೆ.ಆ ದಿಸೆಯಲ್ಲಿ ವಿದ್ಯುತ್ತಿನ ಹಿತಮಿತ…

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ತಂಬಾಕು ತೀಟೆ ದಾಸರಾದರೆ ಬಾಳೆಲ್ಲ ಗೋಳು-ಶಶಿಕಾಂತ ಕುಮಟಿಹಳ್ಳಿ

ಹೂಲಗೇರಿ: ತಂಬಾಕು ನಿರ್ಮೂಲನಾ ಜಾಗೃತಿ ದಿನಾಚರಣೆ ಕೆರೂರ ( ಬಾಗಲಕೋಟೆ ಜಿಲ್ಲೆ)ಎಲ್ಲ ಭಾಗ್ಯಗಳಲ್ಲೇ ಆರೋಗ್ಯ ಭಾಗ್ಯವೇ…

ಹುನಗುಂಡಿಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಯಿಂದ ಕರೋನ ಜಾಗೃತಿ ಅಭಿಯಾನ

ಈ ವೇಳೆಯಲ್ಲಿ ಗ್ರಾಮಸ್ಥರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ ಮಾಡಿ, ಯಾರು ಅನಗತ್ಯವಾಗಿ ಹೊರಗಡೆ ಬರಬೇಡಿ, ಅನಿವಾರ್ಯ ಕಾರಣದಿಂದ ಹೊರಗಡೆ ಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು ಹಾಗೂ ಮರಳಿ ಮನೆಗೆ ಹೋದ ತಕ್ಷಣ ಕೈ ಕಾಲುಗಳನ್ನು ಸ್ವಚ್ಛವಾಗಿ ಸೋಪ್ ಬಳಸಿ ತೊಳೆದುಕೊಳ್ಳಿ ಎಂದು ತಿಳಿ ಹೇಳಿದರು. ಅಷ್ಟೇ ಅಲ್ಲದೇ ಧ್ವನಿ ವರ್ಧಕದ ಮುಖಾಂತರ ಜಾಗೃತಿ ಮೂಡಿಸುವದರೊಂದಿಗೆ ಮಹಾಮಾರಿ ಕರೋನ ನಿಯಂತ್ರಣಕ್ಕೆ ಮುಂದಾದರು.