ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಗ್ಯಾಂಗ್ ರೇಪ್ ಪ್ರಕರಣದ ಉಳಿದ ಆರೋಪಿಗಳು ಕೇರಳದಲ್ಲಿದ್ದಾರೆಂಬ ಮಾಹಿತಿಯಿದೆ- ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ಪೊಲೀಸರು ಅದನ್ನು ಪತ್ತೆ ಹಚ್ಚಿ ಗ್ಯಾಂಗ್ ನ್ನು ಹಿಡಿದಿದ್ದಾರೆ.

ಲಾಕ್‌ಡೌನ್ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುತ್ತದೆ: ಸಚಿವ ಬೊಮ್ಮಾಯಿ

ಈಗಾಗಲೇ ದಿನದಿಂದ ದಿನಕ್ಕೆ ಕೊರೋನ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.