Browsing Tag
board
11 posts
ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!
ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.
ಪಿಯು ಪರೀಕ್ಷೆಗೆ ನಿಯಮವೇನು?
ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.