ಉತ್ತರ ವಿಶೇಷ ಎಲ್ಲೆಲ್ಲಿ? ಏನೇನು ಮುಖ್ಯಸುದ್ದಿ ರಾಜಕೀಯ ರಾಜ್ಯ ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ ಉತ್ತರಪ್ರಭNovember 16, 2021