Browsing Tag
cinema
31 posts
ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?
ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.
ಸಹೃದಯಿ ಗಾಯನದ ದೈತ್ಯ ಪ್ರಭೆ: ಎಸ್.ಪಿ.ಬಿ.
ನಟ, ಗಾಯಕ, ನಿರ್ಣಾಯಕ ಹೀಗೆ ಹತ್ತಾರು ವಿಭಿನ್ನ ರೀತಿಯಲ್ಲಿ ಪರದೆ ಮೇಲೆ ಮೂಡುತ್ತಿದ್ದ ಎಸ್.ಪಿ. ಅತಿ ಸೂಕ್ಷ್ಮ ಜೀವಿ. ಸಾವಿರಾರು ಹಾಡುಗಳನ್ನು ನೂರಾರು ಗಾಯಕರು ಹಾಡಿ ಕೀರ್ತಿ ಗಳಿಸಿದ್ದಾರೆ. ಆದರೆ ಎಸ್.ಪಿ. ತರಹ ಕಲೆಯ ವಿವಿಧ ಮಗ್ಗುಲುಗಳನ್ನು ಅರ್ಥ ಮಾಡಿಕೊಂಡವರು ವಿರಳ. ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಮೂಡಿ ಬಂದ ಜನಪ್ರಿಯ ಶೋ.
ಹಾಡು ನಿಲ್ಲಿಸಿದ ಸಾವಿರಾರು ಹಾಡುಗಳ ಸರದಾರ ಎಸ್ಪಿಬಿ
ಎದೆ ತುಂಬಿ ಹಾಡುವ ಮೂಲಕ ಜನರ ಮನಗೆದ್ದು ಲಕ್ಷಾಂತರ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಎಸ್ಪಿಬಿ ಹಾಡು ಯಾರಿಗೆ ಇಷ್ಟವಿಲ್ಲ ಹೇಳಿ. ಆ ಹೆಸರಲ್ಲಿಯೇ ಒಂದು ಕಂಠವಿದೆ, ರೋಮಾಂಚನವಿದೆ. ಆಕರ್ಶಣೆ ಇದೆ. ಆದರೆ ಇಂದು ತೀವ್ರ ಇಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎನ್ನುವುದು ಅರಗಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.